ಭಾರತದ ಸರ್ವೋಚ್ಛ ನ್ಯಾಯಲಯವು ಭಾರತೀಯ ನ್ಯಾಯ ವ್ಯವಸ್ಥೆಯಲ್ಲಿ ಅತೀ ಹೆಚ್ಚಿನ ಅಧಿಕಾರವುಳ್ಳ ನ್ಯಾಯಾಲಯವಾಗಿದೆ. ಭಾರತದ ಸಂವಿಧಾನದ ಛೇದ ೫, ಅನುಚ್ಛೇದ ೪ರ ಮೂಲಕ ಈ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಸರ್ವೋಚ್ಛ ನ್ಯಾಯಲಯದ ಮೂಲ ಉದ್ದೇಶವೆಂದರೆ: ಸಂವಿಧಾನದ ರಕ್ಷಣೆ, ಸಂವಿಧಾನಿಕ ಮೂಲಭೂತ ಹಕ್ಕುಗಳ ರಕ್ಷಣೆ ಮತ್ತು ಯಾವುದೇ ಖಟ್ಲೆಯ ವಾದದ ಕೊನೆಯಹಂತ.
ನೂತನ ಮುಖ್ಯ ನ್ಯಾಯಮೂರ್ತಿ
ಸುಪ್ರೀಂ ಕೋರ್ಟ್ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ದೀಪಕ್ ಮಿಶ್ರಾ ನೇಮಕ. 45ನೇ ಮುಖ್ಯನ್ಯಾಯಮೂರ್ತಿಯಾಗಿ ಮಿಶ್ರಾ (63) ಅವರು 2017 ಆಗಸ್ಟ್ ತಿಂಗಳ 28ರಂದು ಅಧಿಕಾರ ಸ್ವೀಕರಿಸಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ಅವರು ಇದೇ 27ರಂದು ನಿವೃತ್ತರಾಗಿದ್ದಾರೆ. ಮಿಶ್ರಾ ಅವರ ಅವಧಿ 2018 ರ ಅಕ್ಟೋಬರ್ 18ವರೆಗೆ ಇರಲಿದೆ
Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey
0 Comments