ವಿಶ್ವಸಂಸ್ಥೆಯ ಒಂದಿಷ್ಟು ಮಾಹಿತಿ ವಿಶ್ವ ಸಂಸ್ಥೆ

ವಿಶ್ವಸಂಸ್ಥೆಯ ಒಂದಿಷ್ಟು ಮಾಹಿತಿ
ವಿಶ್ವ ಸಂಸ್ಥೆ

ಮೂರನೇ ಮಹಾಯುದ್ದ ನಡೆಯಬಾರದೆಂದೂ ವಿಶ್ವದ ಪ್ರಮುಖ ವ್ಯಕ್ತಿಗಳು ಚರ್ಚಿಸಿದರ ಫಲವಾಗಿ 1945 ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ಸ್ಥಾಪನೆಯಾಯಿತು.
ಅಕ್ಟೋಬರ್ 24ನ್ನು ವಿಶ್ವಸಂಸ್ಥೆಯ ದಿನಾಚರಣೆಯಾಗಿ ಆಚರಿಸುತ್ತಾರೆ
ವಿಶ್ವಸಂಸ್ಥೆಯ ಸ್ಥಾಪನೆಗೆ ಕಾರಣರಾದ ವ್ಯಕ್ತಿಗಳು
1) ಅಮೇರಿಕಾದ ಅಧ್ಯಕ್ಷ ಪ್ರಾಂಕ್ಲಿನ್ ಡಿ ರೂಸವೆಲ್ಟ್
2) ಇಂಗ್ಲೇಂಡ್ ನ ಚರ್ಚಿಲ್
3) ರಷ್ಯಾದ ಜೋಸೆಪ್ ಸ್ಟಾಲಿನ್

ವಿಶ್ವಸಂಸ್ಥೆಯ ಖಾಯಂ ಸದಸ್ಯ ರಾಷ್ಟ್ರಗಳು
1) ಅಮೇರಿಕಾ ಅದರ ರಾಜಧಾನಿ ವಾಷಿಂಗಟನ್ ಡಿಸಿ ಕರೆನ್ಸಿ ಡಾಲರ್
2) ರಷ್ಯಾ ಅದರ ರಾಜಧಾನಿ ಮಾಸ್ಕೋ ಕರೆನ್ಸಿ ರೋಬಾಲ್
3) ಚೀನಾ ರಾಜಧಾನಿ ಬೀಜಿಂಗ್ ಕರೆನ್ಸಿ ಯೆಯನ್
4) ಪ್ರಾನ್ಸ್ ರಾಜಧಾನಿ ಪ್ಯಾರಿಸ್ ಕರೆನ್ಸಿ ಪ್ರಾಂಕ್ (ಯುರೋ)
5) ಇಂಗ್ಲೇಂಡ್ ಅದರ ರಾಜಧಾನಿ ಲಂಡನ್ ಕರೆನ್ಸಿ ಪೌಲ್

ವಿಶ್ವಸಂಸ್ಥೆಯ ಧ್ವಜ:
ಆಲೀವ್ ರೆಂಬೆಗಳ ಮಧ್ಯದಲ್ಲಿ ನೀಲಿ ಮತ್ತು ಬಿಳಿ ಬಣ್ಣದ ಬಾವುಟವಿರುವ ವಿಶ್ವದ ನಕಾಶೆ. ಇದನ್ನು 1945 ಅಕ್ಟೋಬರ್ 20 ರಂದು ಅಂಗೀಕರಿಸಲಾಯಿತು

*ವಿಶ್ವಸಂಸ್ಥೆ ಕಟ್ಟಲು ಸ್ಥಳ ಕೊಟ್ಟ ವ್ಯಕ್ತಿ: ಅಮೇರಿಕಾದ ಶ್ರೀಮಂತ ರಾಂಕ್ ಪಿಲ್ಲರ್
* ವಿಶ್ವಸಂಸ್ಥೆ ಎಂದು ಮೊದಲ ಬಾರಿಗೆ ಕರೆದಂತಹ ವ್ಯಕ್ತಿ: ಪ್ರಾಂಕ್ಲಿನ್ ಡಿ ರೂಸವೆಲ್ಟ್
ವಿಶ್ವಸಂಸ್ಥೆಯ ಗುರಿ ಮತ್ತು ಉದ್ಧೇಶಗಳು
* ರಾಷ್ಟ್ರ ರಾಷ್ಟ್ರಗಳ ಮಧ್ಯೆ ಬಾತೃತ್ವ ಭಾವನೆ ಮೂಡಿಸುತ್ತದೆ
* ಭಯೋತ್ಪಾದನೆ ನಿಗ್ರಹಿಸಲು ಎಲ್ಲಾ ರಾಷ್ಟ್ರಗಳಿಗೆ ಕರೆ ನೀಡುತ್ತದೆ
* ಮಾರಕ ರೋಗಗಳ ವಿರುದ್ದ ಜಾಗೃತಿ ಮೂಡಿಸುತ್ತದೆ
* ವಿಶ್ವದ ಸ್ತ್ರೀಯರ, ಮಕ್ಕಳ, ಕಾರ್ಮಿಕರ ಕಲ್ಯಾಣ ಸಾಧಿಸುತ್ತದೆ
* ಹವಮಾನ ವೈಪರಿತ್ಯವನ್ನು ತಡೆಯಲು ತನ್ನದೇ ಆದ ಸಲಹೆ ನೀಡುತ್ತದೆ
* ಸಾಂಸ್ಕೃತಿಕ ಮೌಲ್ಯಗಳನ್ನು ರಕ್ಷಣೆ ಮಾಡುತ್ತದೆ
* ವಿಶ್ವದ ಸಾಮಾಜಿಕ ಮತ್ತು ಆರ್ಥಿಕ ಸಮನ್ವಯ ಸಾಧಿಸುತ್ತದೆ

ವಿಶ್ವಸಂಸ್ಥೆಯ ಅಂಗ ಸಂಸ್ಥೆಗಳು
1) ಸಾಮಾನ್ಯ ಸಭೆ
2) ಭಧ್ರತಾ ಮಂಡಳಿ
3) ಸಾಮಾಜಿಕ ಮತ್ತು ಆರ್ಥಿಕ ಮಂಡಳಿ
4) ಅಂತರಾಷ್ಟ್ರೀಯ ನ್ಯಾಯಲಯ
5) ಧರ್ಮದರ್ಶಿ ಮಂಡಳಿ
6) ಸಚಿವಾಲಯ

ವಿಶ್ವಸಂಸ್ಥೆಯ ವಿಶೇಷ ಅಂಶಗಳು
* ಅಂತರಾಷ್ಟ್ರೀಯ ನ್ಯಾಯಲಯವೊಂದನ್ನು ಹೊರತು ಪಡಿಸಿ ಉಳಿದ ಐದೂ ಅಂಗ ಸಂಸ್ಥೆಗಳ ಕೇಂದ್ರ ಕಛೇರಿ ನ್ಯೂಯಾರ್ಕ್
* ವಿಶ್ವಸಂಸ್ಥೆ ಸಂಪೂರ್ಣವಾಗಿ ನಿವಾರಿಸಿದ ರೋಗ ಸಿಡುಬು
* ವಿಶ್ವಸಂಸ್ಥೆಯಲ್ಲಿ ಮೊದಲು ಚರ್ಚಿಸಲ್ಪಟ್ಟ ವಿಷಯ ರೋಗ ಏಡ್ಸ್
* ವಿಶ್ವಸಂಸ್ಥೆಗೆ ಸವಾಲಾಗಬಹುದಾದ ಪ್ರಸ್ತುತ ರೋಗ ಎಬೋಲಾ
* ವಿಶ್ವಸಂಸ್ಥೆಯ ಪರಿಸರ ರಾಯಭಾರಿಯಾಗಿ ಸೇವೆ ಸಲ್ಲಿಸದ ಭಾರತೀಯ ವ್ಯಕ್ತಿ ಎಪಿಜೆ ಅಬ್ದುಲ್ ಕಲಾಂ
* ವಿಶ್ವಸಂಸ್ಥೆಯ ಶಿಕ್ಷಣದ ಮಾರ್ಗದರ್ಶಕರಾಗಿ ಸೇವೆ ಭಾರತದ ವ್ಯಕ್ತಿ ಡಾ: ರಾಧಕೃಷ್ಣನ್
* ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸೇವೆ ಸಲ್ಲಿಸಿದ ಬಾರತದ ಮಹಿಳೆ ಕಿರಣ್ ಬೇಡಿ
* ವಿಶ್ವಸಂಸ್ಥೆಯ ಏಡ್ಸ್ ರಾಯಭಾರಿಯಾಗಿ ನೇಮಕವಾದ ಭಾರತದ ಮಹಿಳೆ ಐಶ್ವರ್ಯಾ ರೈ
* ವಿಶ್ವಸಂಸ್ಥೆಯ ಮಕ್ಕಳ ರಾಯಭಾರಿಯಾಗಿ ಸೇವೆ ಸಲ್ಲಿಸಿದ ಭಾರತೀಯ ವ್ಯಕ್ತಿ ರವಿಶಾಸ್ತ್ರೀ
* ವಿಶ್ವಸಂಸ್ಥೆಯ ಹವಮಾನ ವೈಪರಿತ್ಯದ ಕುರಿತು ಭಾಷಣ ಮಾಡಿದ ಭಾರತದ ಬಾಲಕಿ ಯುಗರತ್ನ ಶ್ರೀವಾಸ್ತವ
* ವಿಶ್ವಸಂಸ್ಥೆಯ ವಿಶೇಷ ಪ್ರಶಸ್ತಿ ಪಡೆದ ಮಹಿಳೆಯರು (ಇತ್ತೀಚೆಗೆ) ಕರ್ನಾಟಕದ ಅಶ್ವಿನಿ ಅಂಗಡಿ ಉತ್ತರ ಪ್ರದೇಶದ ರಜಿಯಾ

Post a Comment

0 Comments